32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

ನಿಡ್ಲೆ: ಪಾರ್ಪಿಕಲ್ ಸಮೀಪ ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಫೆ.16ರಂದು ನಡೆದಿದೆ.

ಕಾರು ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದು, ಬೈಕ್ ಬೆಂಗಳೂರುನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು. ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya
error: Content is protected !!