23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಮಾಗಣೆಮಟ್ಟದ ಕ್ರೀಡಾಕೂಟ ಮಹಮ್ಮಾಯಿ ಟ್ರೋಫಿ-2025ರ 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯಿಂದ ಕಾಶ್ಮೀರದವರೆಗೆ ಪ್ರಯಾಣಿಸಿ, ದಕ್ಷಿಣದಿಂದ ಉತ್ತರ ಭಾರತಕ್ಕೆ ಅತ್ಯಂತ ವೇಗವಾಗಿ ಸೈಕಲ್ ಮೂಲಕ ಪ್ರಯಾಣಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಗಳಿಸಿದಕ್ಕಾಗಿ ಸಂಘದ ವತಿಯಿಂದ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya
error: Content is protected !!