23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

ಅಳದಂಗಡಿ: ಇತಿಹಾಸ ಪ್ರಸಿದ್ಧ ಅಜಿಲ ಸೀಮೆ ಅಳದಂಗಡಿಯ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಮಾಜಿ ಇಂಧನ ಸಚಿವರು ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ರವರು ಚುನಾವಣಾ ಸಮಯದಲ್ಲಿ ಹೇಳಿದ ಹರಕೆಯ ಪ್ರಯುಕ್ತ ಫೆ.16ರಂದು ಸನ್ನಿಧಿಯಲ್ಲಿ ರಂಗಪೂಜೆ ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ಕೋಲ ನೆರವೇರಿಸಿ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು .

ಈ ವೇಳೆ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲರವರು ಸುನೀಲ್ ಕುಮಾರ್ ದಂಪತಿಯನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು .ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದರು.

Related posts

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya
error: Content is protected !!