March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

ಅಳದಂಗಡಿ: ಇತಿಹಾಸ ಪ್ರಸಿದ್ಧ ಅಜಿಲ ಸೀಮೆ ಅಳದಂಗಡಿಯ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಮಾಜಿ ಇಂಧನ ಸಚಿವರು ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ರವರು ಚುನಾವಣಾ ಸಮಯದಲ್ಲಿ ಹೇಳಿದ ಹರಕೆಯ ಪ್ರಯುಕ್ತ ಫೆ.16ರಂದು ಸನ್ನಿಧಿಯಲ್ಲಿ ರಂಗಪೂಜೆ ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ಕೋಲ ನೆರವೇರಿಸಿ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು .

ಈ ವೇಳೆ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲರವರು ಸುನೀಲ್ ಕುಮಾರ್ ದಂಪತಿಯನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು .ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದರು.

Related posts

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!