23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಬೆಳ್ತಂಗಡಿ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಕಂದಾಯ ಸಚಿವರಿಗೆ SSF ಬೆಳ್ತಂಗಡಿ ಡಿವಿಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಉಪಾಧ್ಯಕ್ಷ ಲತೀಫ್ ಅಹ್ಸನಿ ಮಲೆಬೆಟ್ಟು ದ.ಕ ಈಸ್ಟ್ ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಮುಬೀನ್ ಉಜಿರೆ ಸದಸ್ಯರಾದ ಶಮೀರ್ ಲಾಯಿಲ ಉಪಸ್ಥಿತಿತರಿದ್ದರು.

Related posts

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya
error: Content is protected !!