23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರಿಗೆ ಗುರುವಾಯನಕೆರೆಯಲ್ಲಿ ಸಾರ್ವಜನಿಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಮ್ ಇವರ ನೇತೃತ್ವದಲ್ಲಿ, ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಬಗ್ಗೆ , ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲವೊಂದು ಕಡೆ ಆಗಬೇಕಿರುವ ಬದಲಾವಣೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು. ಈ ಮನವಿಗೆ ಸಚಿವರು ಅಲ್ಲೇ ಇದ್ದ ಅಧಿಕಾರಿಗಳಿಗೆ ಶೀಘ್ರದಲ್ಲಿ ಪರಿಹರಿಸುವ ಬಗ್ಗೆ ಆದೇಶವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ವಿಶ್ವೇಶ್ ಕಿಣಿ, ದಿನೇಶ್ ಮೂಲ್ಯ ಕೊಂಡೆಮಾರ್, ಧನಂಜಯ್ ರಾವ್, ನಜೀರ್, ಶರೀಫ್, ಅಬ್ದುಲ್ ಕರೀಮ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು

Related posts

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya
error: Content is protected !!