36.4 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿತ್ತು ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜಯರಾಮ ರವರು ಚಿಕಿತ್ಸೆ ಫಲಾಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಂದೆ ದಾಮೋದರ ಪೂಜಾರಿ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya
error: Content is protected !!