September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿತ್ತು ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜಯರಾಮ ರವರು ಚಿಕಿತ್ಸೆ ಫಲಾಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಂದೆ ದಾಮೋದರ ಪೂಜಾರಿ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya
error: Content is protected !!