September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ದ ಸುಮಾರು 55 ವರ್ಷಗಳ ಇತಿಹಾಸವನ್ನು ಹೊಂದಿರುವ ಭಜನಾ ಮಂಡಳಿಯ ಮಹಾಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಈದು, ಉಪಾಧ್ಯಕ್ಷರಾಗಿ ಪ್ರೇಮ ಭಟ್, ಜಯಕರ ಪೂಜಾರಿ, ಲಕ್ಷ್ಮಣ ಆಚಾರ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ| ವಿನೋದ ಪಿ ಶೆಟ್ಟಿ , ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ವಿದ್ಯಾ ಭಟ್, ಪ್ರಭಾಕರ ಪೂಜಾರಿ ಕೋಶಾಧಿಕಾರಿಯಾಗಿ ಸತೀಶ್ ಮಂಡಳಿಯ ಗೌರವಾಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯನ್ನುದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಇವರ ಉಪಸ್ಥಿತಿಯಲ್ಲಿ ರಚಿಸಲಾಯಿತು.

Related posts

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya
error: Content is protected !!