30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

ಬಳಂಜ: ಬಳಂಜದಲ್ಲಿ ಟಿಪ್ಪರ್ ಪತ್ತೆಯಾದ ಘಟನೆ ಫೆ.17ರಂದು ನಡೆದಿದೆ.

ಯಾರೋ ಅಪರಿಚಿತರು ಕದ್ದು ತಂದು ಬಳಂಜದಲ್ಲಿ ಟಿಪ್ಪರ್ ನಿಲ್ಲಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರಾದ ಹರೀಶ್ ವೈ. ಚಂದ್ರಮ ಮತ್ತು ತೋಟದ ಪಾಲ್ಕೆ ಅವರು ಟಿಪ್ಪರ್ ಲಾರಿ ಕಂಡು ಬಂದಿರುವ ಬಗ್ಗೆ ವೇಣೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Related posts

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya
error: Content is protected !!