July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

ಬಳಂಜ: ಬಳಂಜದಲ್ಲಿ ಟಿಪ್ಪರ್ ಪತ್ತೆಯಾದ ಘಟನೆ ಫೆ.17ರಂದು ನಡೆದಿದೆ.

ಯಾರೋ ಅಪರಿಚಿತರು ಕದ್ದು ತಂದು ಬಳಂಜದಲ್ಲಿ ಟಿಪ್ಪರ್ ನಿಲ್ಲಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರಾದ ಹರೀಶ್ ವೈ. ಚಂದ್ರಮ ಮತ್ತು ತೋಟದ ಪಾಲ್ಕೆ ಅವರು ಟಿಪ್ಪರ್ ಲಾರಿ ಕಂಡು ಬಂದಿರುವ ಬಗ್ಗೆ ವೇಣೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya
error: Content is protected !!