April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಇಲ್ಲಿಯ ವೈಭವ್ ಆರ್ಕೆಡ್ ನಲ್ಲಿ ಕೋಟಕ್ ಲೈಫ್ ಆಫೀಸ್ ಉದ್ಘಾಟನೆಗೊಂಡು 1 ವರ್ಷ ಪೂರೈಸಿ 2ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದ ಸಂಭ್ರಮಾಚರಣೆಯನ್ನು ಕೋಟಕ್ ಲೈಫ್ ಏರ್ಯ ಹೆಡ್ ಮೈಕಲ್ ಡಿಸೋಜ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ ಬೆಳ್ತಂಗಡಿ ಬ್ರಾಂಚ್ ಜನತೆಗೆ ಒಂದು ವರ್ಷದಲ್ಲಿ ರೂ. 55 ಕೋಟಿ ಆರ್ಥಿಕ ಭದ್ರತೆ ನೀಡಿದೆ ಇದು ಬ್ರಾಂಚ್ ವ್ಯಾಪ್ತಿಯ ಸಾಧನೆಯಲ್ಲಿ ದೇಶದಲ್ಲಿ 4 ನೇ ಸ್ಥಾನ ರಾಜ್ಯದಲ್ಲಿ 2 ನೇ ಸ್ಥಾನ ಪಡೆದು 2ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಮುಂದಿನ ವರ್ಷದಲ್ಲಿ ಬೆಳ್ತಂಗಡಿ ಕೋಟಕ್ ಲೈಫ್ ದೇಶದಲ್ಲೇ ಅತ್ಯುನ್ನತ ಸ್ಥಾನದಲ್ಲಿ ಗುರುತಿಸುವಂತಾಗಲಿ ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೋಟಕ್ ಲೈಫ್ ಮಂಗಳೂರು ಚೀಫ್ ಎಜೇಂನ್ಸಿ ಪಾಲುದಾರರಾದ ಪದ್ಮ ಬೆಳಚಡ ಹಾಗೂ ಸೀನಿಯರ್ ಎಜೇಂನ್ಸಿ ಪಾಲುದಾರ ಚಂದ್ರಶೇಖರ್ ರವರುಗಳು ಮಾತನಾಡಿ ಮುಂದಿನ ದಿನಗಳಲ್ಲೂ ಜನತೆಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಬೆಳ್ತಂಗಡಿ ಬ್ರಾಂಚ್ ಮುಂಚೂಣಿಯಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ, ಕಡಬ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಗಳು ಪ್ರಜ್ವಲ್ ಅಡೂರ್, ದುರ್ಗಾಪ್ರಸಾದ್, ರವಿ ಆಚಾರ್ಯ, ಚೀಫ್ ಎಜೇಂನ್ಸಿ ಪಾಲುದಾರರಾದ ದಿನಕರ್ ಕೆ., ಗಿರೀಶ್ ಬಿ. ಜಿ., ಸೀನಿಯರ್ ಎಜೇಂನ್ಸಿ ಪಾಲದಾರರಾದ ಅನಿತಾ ಪ್ರದೀಪ್ ಶೆಟ್ಟಿ, ಯೋಗೀಶ್ ಆಳಂಬಿಲ ಕೊಕ್ಕಡ, ಬೆಳ್ತಂಗಡಿ, ಕಡಬ., ಪುತ್ತೂರು, ಮಡಿಕೇರಿ ಬ್ರಾಂಚ್ ಏಜೇಂನ್ಸಿ ಪಾಲುದಾರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya
error: Content is protected !!