23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಬ್ರಹ್ಮಾವರ ನಿರ್ಮಲ ಸ್ಕೂಲಿನ 6ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಫ್ಹಾನ್ ಇವರು ಸ್ಪರ್ಧಾಕೂಟದಲ್ಲಿ ಭಾಗವಹಿಸಿ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ಪಡೆದುಕೊಂಡಿರುತ್ತಾರೆ.

ಇವರು ಉಜಿರೆ ಕ್ಯೂಟಿಎಫ್ ಫ್ಯಾಮಿಲಿಯ ಅಕ್ಬರ್ ಅಲಿ, ಶಂಶಾದ್ ಎನ್. ಜಿ, ದಂಪತಿಯ ಪುತ್ರರಾಗಿರುತ್ತಾರೆ. ಕರ್ನಾಟಕದ ಪ್ರಸಿದ್ಧ ಸಂಸ್ಥೆಯಾದ ಬುಡಕನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯ ಮುಖ್ಯ ಶಿಕ್ಷಕರಾದ ವಾಮನ್ ಪಾಲನ್ ಇವರಲ್ಲಿ ಕರಾಟೆ ತರಬೇತಿಯನ್ನು ಪಡೆದುಕೊಂಡಿರುತ್ತಾರೆ.

Related posts

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!