30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಹತ್ಯಡ್ಕ ನಿವಾಸಿ ಯಮುನಾ ನಿಧನ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಗ್ರಾಮದ ಉಡ್ಯೆರೆ ದಿ|ನಾರಾಯಣ ಮೂಲ್ಯರ ಧರ್ಮಪತ್ನಿ ಶ್ರೀಮತಿ ಯಮುನಾ( 85ವರ್ಷ)ಫೆ. 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೖತರು ಆರು ಗಂಡು ಮಕ್ಕಳಾದ ಉಮೇಶ, ಶ್ರೀಧರ, ಕೖಷ್ಣಪ್ಪ, ನಾಗೇಶ, ಯು.ಸಿ. ಕುಲಾಲ್, ನಿತ್ಯಾನಂದ, ಓರ್ವೆ ಪುತ್ರಿ ಕುಸುಮ ಜಯಾ ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!