31.2 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

ಅಳದಂಗಡಿ: ಇತಿಹಾಸ ಪ್ರಸಿದ್ಧ ಅಜಿಲ ಸೀಮೆ ಅಳದಂಗಡಿಯ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಮಾಜಿ ಇಂಧನ ಸಚಿವರು ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ರವರು ಚುನಾವಣಾ ಸಮಯದಲ್ಲಿ ಹೇಳಿದ ಹರಕೆಯ ಪ್ರಯುಕ್ತ ಫೆ.16ರಂದು ಸನ್ನಿಧಿಯಲ್ಲಿ ರಂಗಪೂಜೆ ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ಕೋಲ ನೆರವೇರಿಸಿ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು .

ಈ ವೇಳೆ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲರವರು ಸುನೀಲ್ ಕುಮಾರ್ ದಂಪತಿಯನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು .ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದರು.

Related posts

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya
error: Content is protected !!