September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

ಅಳದಂಗಡಿ: ಇತಿಹಾಸ ಪ್ರಸಿದ್ಧ ಅಜಿಲ ಸೀಮೆ ಅಳದಂಗಡಿಯ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಮಾಜಿ ಇಂಧನ ಸಚಿವರು ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ರವರು ಚುನಾವಣಾ ಸಮಯದಲ್ಲಿ ಹೇಳಿದ ಹರಕೆಯ ಪ್ರಯುಕ್ತ ಫೆ.16ರಂದು ಸನ್ನಿಧಿಯಲ್ಲಿ ರಂಗಪೂಜೆ ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ಕೋಲ ನೆರವೇರಿಸಿ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು .

ಈ ವೇಳೆ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲರವರು ಸುನೀಲ್ ಕುಮಾರ್ ದಂಪತಿಯನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು .ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದರು.

Related posts

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!