September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಬೆಳ್ತಂಗಡಿ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಕಂದಾಯ ಸಚಿವರಿಗೆ SSF ಬೆಳ್ತಂಗಡಿ ಡಿವಿಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಉಪಾಧ್ಯಕ್ಷ ಲತೀಫ್ ಅಹ್ಸನಿ ಮಲೆಬೆಟ್ಟು ದ.ಕ ಈಸ್ಟ್ ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಮುಬೀನ್ ಉಜಿರೆ ಸದಸ್ಯರಾದ ಶಮೀರ್ ಲಾಯಿಲ ಉಪಸ್ಥಿತಿತರಿದ್ದರು.

Related posts

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!