23.1 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರಿಗೆ ಗುರುವಾಯನಕೆರೆಯಲ್ಲಿ ಸಾರ್ವಜನಿಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಮ್ ಇವರ ನೇತೃತ್ವದಲ್ಲಿ, ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಬಗ್ಗೆ , ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲವೊಂದು ಕಡೆ ಆಗಬೇಕಿರುವ ಬದಲಾವಣೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು. ಈ ಮನವಿಗೆ ಸಚಿವರು ಅಲ್ಲೇ ಇದ್ದ ಅಧಿಕಾರಿಗಳಿಗೆ ಶೀಘ್ರದಲ್ಲಿ ಪರಿಹರಿಸುವ ಬಗ್ಗೆ ಆದೇಶವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ವಿಶ್ವೇಶ್ ಕಿಣಿ, ದಿನೇಶ್ ಮೂಲ್ಯ ಕೊಂಡೆಮಾರ್, ಧನಂಜಯ್ ರಾವ್, ನಜೀರ್, ಶರೀಫ್, ಅಬ್ದುಲ್ ಕರೀಮ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya
error: Content is protected !!