24.8 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿತ್ತು ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜಯರಾಮ ರವರು ಚಿಕಿತ್ಸೆ ಫಲಾಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಂದೆ ದಾಮೋದರ ಪೂಜಾರಿ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya
error: Content is protected !!