24.3 C
ಪುತ್ತೂರು, ಬೆಳ್ತಂಗಡಿ
February 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿತ್ತು ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜಯರಾಮ ರವರು ಚಿಕಿತ್ಸೆ ಫಲಾಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಂದೆ ದಾಮೋದರ ಪೂಜಾರಿ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya
error: Content is protected !!