23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ದ ಸುಮಾರು 55 ವರ್ಷಗಳ ಇತಿಹಾಸವನ್ನು ಹೊಂದಿರುವ ಭಜನಾ ಮಂಡಳಿಯ ಮಹಾಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಈದು, ಉಪಾಧ್ಯಕ್ಷರಾಗಿ ಪ್ರೇಮ ಭಟ್, ಜಯಕರ ಪೂಜಾರಿ, ಲಕ್ಷ್ಮಣ ಆಚಾರ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ| ವಿನೋದ ಪಿ ಶೆಟ್ಟಿ , ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ವಿದ್ಯಾ ಭಟ್, ಪ್ರಭಾಕರ ಪೂಜಾರಿ ಕೋಶಾಧಿಕಾರಿಯಾಗಿ ಸತೀಶ್ ಮಂಡಳಿಯ ಗೌರವಾಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯನ್ನುದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಇವರ ಉಪಸ್ಥಿತಿಯಲ್ಲಿ ರಚಿಸಲಾಯಿತು.

Related posts

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!