23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ದ ಸುಮಾರು 55 ವರ್ಷಗಳ ಇತಿಹಾಸವನ್ನು ಹೊಂದಿರುವ ಭಜನಾ ಮಂಡಳಿಯ ಮಹಾಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಈದು, ಉಪಾಧ್ಯಕ್ಷರಾಗಿ ಪ್ರೇಮ ಭಟ್, ಜಯಕರ ಪೂಜಾರಿ, ಲಕ್ಷ್ಮಣ ಆಚಾರ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ| ವಿನೋದ ಪಿ ಶೆಟ್ಟಿ , ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ವಿದ್ಯಾ ಭಟ್, ಪ್ರಭಾಕರ ಪೂಜಾರಿ ಕೋಶಾಧಿಕಾರಿಯಾಗಿ ಸತೀಶ್ ಮಂಡಳಿಯ ಗೌರವಾಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯನ್ನುದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಇವರ ಉಪಸ್ಥಿತಿಯಲ್ಲಿ ರಚಿಸಲಾಯಿತು.

Related posts

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya
error: Content is protected !!