23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ದ ಸುಮಾರು 55 ವರ್ಷಗಳ ಇತಿಹಾಸವನ್ನು ಹೊಂದಿರುವ ಭಜನಾ ಮಂಡಳಿಯ ಮಹಾಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಈದು, ಉಪಾಧ್ಯಕ್ಷರಾಗಿ ಪ್ರೇಮ ಭಟ್, ಜಯಕರ ಪೂಜಾರಿ, ಲಕ್ಷ್ಮಣ ಆಚಾರ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ| ವಿನೋದ ಪಿ ಶೆಟ್ಟಿ , ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ವಿದ್ಯಾ ಭಟ್, ಪ್ರಭಾಕರ ಪೂಜಾರಿ ಕೋಶಾಧಿಕಾರಿಯಾಗಿ ಸತೀಶ್ ಮಂಡಳಿಯ ಗೌರವಾಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯನ್ನುದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಇವರ ಉಪಸ್ಥಿತಿಯಲ್ಲಿ ರಚಿಸಲಾಯಿತು.

Related posts

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!