23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ದ ಸುಮಾರು 55 ವರ್ಷಗಳ ಇತಿಹಾಸವನ್ನು ಹೊಂದಿರುವ ಭಜನಾ ಮಂಡಳಿಯ ಮಹಾಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಈದು, ಉಪಾಧ್ಯಕ್ಷರಾಗಿ ಪ್ರೇಮ ಭಟ್, ಜಯಕರ ಪೂಜಾರಿ, ಲಕ್ಷ್ಮಣ ಆಚಾರ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ| ವಿನೋದ ಪಿ ಶೆಟ್ಟಿ , ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ವಿದ್ಯಾ ಭಟ್, ಪ್ರಭಾಕರ ಪೂಜಾರಿ ಕೋಶಾಧಿಕಾರಿಯಾಗಿ ಸತೀಶ್ ಮಂಡಳಿಯ ಗೌರವಾಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯನ್ನುದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಇವರ ಉಪಸ್ಥಿತಿಯಲ್ಲಿ ರಚಿಸಲಾಯಿತು.

Related posts

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya
error: Content is protected !!