36.4 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

ಬಳಂಜ: ಬಳಂಜದಲ್ಲಿ ಟಿಪ್ಪರ್ ಪತ್ತೆಯಾದ ಘಟನೆ ಫೆ.17ರಂದು ನಡೆದಿದೆ.

ಯಾರೋ ಅಪರಿಚಿತರು ಕದ್ದು ತಂದು ಬಳಂಜದಲ್ಲಿ ಟಿಪ್ಪರ್ ನಿಲ್ಲಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರಾದ ಹರೀಶ್ ವೈ. ಚಂದ್ರಮ ಮತ್ತು ತೋಟದ ಪಾಲ್ಕೆ ಅವರು ಟಿಪ್ಪರ್ ಲಾರಿ ಕಂಡು ಬಂದಿರುವ ಬಗ್ಗೆ ವೇಣೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya
error: Content is protected !!