23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

ಬಳಂಜ: ಬಳಂಜದಲ್ಲಿ ಟಿಪ್ಪರ್ ಪತ್ತೆಯಾದ ಘಟನೆ ಫೆ.17ರಂದು ನಡೆದಿದೆ.

ಯಾರೋ ಅಪರಿಚಿತರು ಕದ್ದು ತಂದು ಬಳಂಜದಲ್ಲಿ ಟಿಪ್ಪರ್ ನಿಲ್ಲಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರಾದ ಹರೀಶ್ ವೈ. ಚಂದ್ರಮ ಮತ್ತು ತೋಟದ ಪಾಲ್ಕೆ ಅವರು ಟಿಪ್ಪರ್ ಲಾರಿ ಕಂಡು ಬಂದಿರುವ ಬಗ್ಗೆ ವೇಣೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya
error: Content is protected !!