23.3 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಇಲ್ಲಿಯ ವೈಭವ್ ಆರ್ಕೆಡ್ ನಲ್ಲಿ ಕೋಟಕ್ ಲೈಫ್ ಆಫೀಸ್ ಉದ್ಘಾಟನೆಗೊಂಡು 1 ವರ್ಷ ಪೂರೈಸಿ 2ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದ ಸಂಭ್ರಮಾಚರಣೆಯನ್ನು ಕೋಟಕ್ ಲೈಫ್ ಏರ್ಯ ಹೆಡ್ ಮೈಕಲ್ ಡಿಸೋಜ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ ಬೆಳ್ತಂಗಡಿ ಬ್ರಾಂಚ್ ಜನತೆಗೆ ಒಂದು ವರ್ಷದಲ್ಲಿ ರೂ. 55 ಕೋಟಿ ಆರ್ಥಿಕ ಭದ್ರತೆ ನೀಡಿದೆ ಇದು ಬ್ರಾಂಚ್ ವ್ಯಾಪ್ತಿಯ ಸಾಧನೆಯಲ್ಲಿ ದೇಶದಲ್ಲಿ 4 ನೇ ಸ್ಥಾನ ರಾಜ್ಯದಲ್ಲಿ 2 ನೇ ಸ್ಥಾನ ಪಡೆದು 2ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಮುಂದಿನ ವರ್ಷದಲ್ಲಿ ಬೆಳ್ತಂಗಡಿ ಕೋಟಕ್ ಲೈಫ್ ದೇಶದಲ್ಲೇ ಅತ್ಯುನ್ನತ ಸ್ಥಾನದಲ್ಲಿ ಗುರುತಿಸುವಂತಾಗಲಿ ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೋಟಕ್ ಲೈಫ್ ಮಂಗಳೂರು ಚೀಫ್ ಎಜೇಂನ್ಸಿ ಪಾಲುದಾರರಾದ ಪದ್ಮ ಬೆಳಚಡ ಹಾಗೂ ಸೀನಿಯರ್ ಎಜೇಂನ್ಸಿ ಪಾಲುದಾರ ಚಂದ್ರಶೇಖರ್ ರವರುಗಳು ಮಾತನಾಡಿ ಮುಂದಿನ ದಿನಗಳಲ್ಲೂ ಜನತೆಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಬೆಳ್ತಂಗಡಿ ಬ್ರಾಂಚ್ ಮುಂಚೂಣಿಯಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ, ಕಡಬ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಗಳು ಪ್ರಜ್ವಲ್ ಅಡೂರ್, ದುರ್ಗಾಪ್ರಸಾದ್, ರವಿ ಆಚಾರ್ಯ, ಚೀಫ್ ಎಜೇಂನ್ಸಿ ಪಾಲುದಾರರಾದ ದಿನಕರ್ ಕೆ., ಗಿರೀಶ್ ಬಿ. ಜಿ., ಸೀನಿಯರ್ ಎಜೇಂನ್ಸಿ ಪಾಲದಾರರಾದ ಅನಿತಾ ಪ್ರದೀಪ್ ಶೆಟ್ಟಿ, ಯೋಗೀಶ್ ಆಳಂಬಿಲ ಕೊಕ್ಕಡ, ಬೆಳ್ತಂಗಡಿ, ಕಡಬ., ಪುತ್ತೂರು, ಮಡಿಕೇರಿ ಬ್ರಾಂಚ್ ಏಜೇಂನ್ಸಿ ಪಾಲುದಾರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!