30.7 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಬೆಳ್ತಂಗಡಿ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಕಂದಾಯ ಸಚಿವರಿಗೆ SSF ಬೆಳ್ತಂಗಡಿ ಡಿವಿಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಉಪಾಧ್ಯಕ್ಷ ಲತೀಫ್ ಅಹ್ಸನಿ ಮಲೆಬೆಟ್ಟು ದ.ಕ ಈಸ್ಟ್ ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಮುಬೀನ್ ಉಜಿರೆ ಸದಸ್ಯರಾದ ಶಮೀರ್ ಲಾಯಿಲ ಉಪಸ್ಥಿತಿತರಿದ್ದರು.

Related posts

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya
error: Content is protected !!