25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಬೆಳ್ತಂಗಡಿ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಕಂದಾಯ ಸಚಿವರಿಗೆ SSF ಬೆಳ್ತಂಗಡಿ ಡಿವಿಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಉಪಾಧ್ಯಕ್ಷ ಲತೀಫ್ ಅಹ್ಸನಿ ಮಲೆಬೆಟ್ಟು ದ.ಕ ಈಸ್ಟ್ ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಮುಬೀನ್ ಉಜಿರೆ ಸದಸ್ಯರಾದ ಶಮೀರ್ ಲಾಯಿಲ ಉಪಸ್ಥಿತಿತರಿದ್ದರು.

Related posts

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya
error: Content is protected !!