September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಬೆಳ್ತಂಗಡಿ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಕಂದಾಯ ಸಚಿವರಿಗೆ SSF ಬೆಳ್ತಂಗಡಿ ಡಿವಿಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಉಪಾಧ್ಯಕ್ಷ ಲತೀಫ್ ಅಹ್ಸನಿ ಮಲೆಬೆಟ್ಟು ದ.ಕ ಈಸ್ಟ್ ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಮುಬೀನ್ ಉಜಿರೆ ಸದಸ್ಯರಾದ ಶಮೀರ್ ಲಾಯಿಲ ಉಪಸ್ಥಿತಿತರಿದ್ದರು.

Related posts

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya
error: Content is protected !!