36.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

ಕಳಿಯ: ಇಲ್ಲಿಯ ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವವು ಫೆ.17ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಸೇವೆ, ಭಜನಾ ಕಾರ್ಯಕ್ರಮ, ಆಶ್ಲೇಷಾ ಬಲಿ ಸೇವೆ’, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ ಮತ್ತು ಪದಾಧಿಕಾರಿಗಳು, ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ, ಊರವರು ಉಪಸ್ಥಿತರಿದ್ದರು.

Related posts

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!