25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

ಕಳಿಯ: ಇಲ್ಲಿಯ ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವವು ಫೆ.17ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಸೇವೆ, ಭಜನಾ ಕಾರ್ಯಕ್ರಮ, ಆಶ್ಲೇಷಾ ಬಲಿ ಸೇವೆ’, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ ಮತ್ತು ಪದಾಧಿಕಾರಿಗಳು, ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ, ಊರವರು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya
error: Content is protected !!