22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿತ್ತು ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜಯರಾಮ ರವರು ಚಿಕಿತ್ಸೆ ಫಲಾಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಂದೆ ದಾಮೋದರ ಪೂಜಾರಿ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya
error: Content is protected !!