23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ದ ಸುಮಾರು 55 ವರ್ಷಗಳ ಇತಿಹಾಸವನ್ನು ಹೊಂದಿರುವ ಭಜನಾ ಮಂಡಳಿಯ ಮಹಾಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಈದು, ಉಪಾಧ್ಯಕ್ಷರಾಗಿ ಪ್ರೇಮ ಭಟ್, ಜಯಕರ ಪೂಜಾರಿ, ಲಕ್ಷ್ಮಣ ಆಚಾರ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ| ವಿನೋದ ಪಿ ಶೆಟ್ಟಿ , ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ವಿದ್ಯಾ ಭಟ್, ಪ್ರಭಾಕರ ಪೂಜಾರಿ ಕೋಶಾಧಿಕಾರಿಯಾಗಿ ಸತೀಶ್ ಮಂಡಳಿಯ ಗೌರವಾಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯನ್ನುದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಇವರ ಉಪಸ್ಥಿತಿಯಲ್ಲಿ ರಚಿಸಲಾಯಿತು.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!