23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಇಲ್ಲಿಯ ವೈಭವ್ ಆರ್ಕೆಡ್ ನಲ್ಲಿ ಕೋಟಕ್ ಲೈಫ್ ಆಫೀಸ್ ಉದ್ಘಾಟನೆಗೊಂಡು 1 ವರ್ಷ ಪೂರೈಸಿ 2ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದ ಸಂಭ್ರಮಾಚರಣೆಯನ್ನು ಕೋಟಕ್ ಲೈಫ್ ಏರ್ಯ ಹೆಡ್ ಮೈಕಲ್ ಡಿಸೋಜ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ ಬೆಳ್ತಂಗಡಿ ಬ್ರಾಂಚ್ ಜನತೆಗೆ ಒಂದು ವರ್ಷದಲ್ಲಿ ರೂ. 55 ಕೋಟಿ ಆರ್ಥಿಕ ಭದ್ರತೆ ನೀಡಿದೆ ಇದು ಬ್ರಾಂಚ್ ವ್ಯಾಪ್ತಿಯ ಸಾಧನೆಯಲ್ಲಿ ದೇಶದಲ್ಲಿ 4 ನೇ ಸ್ಥಾನ ರಾಜ್ಯದಲ್ಲಿ 2 ನೇ ಸ್ಥಾನ ಪಡೆದು 2ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಮುಂದಿನ ವರ್ಷದಲ್ಲಿ ಬೆಳ್ತಂಗಡಿ ಕೋಟಕ್ ಲೈಫ್ ದೇಶದಲ್ಲೇ ಅತ್ಯುನ್ನತ ಸ್ಥಾನದಲ್ಲಿ ಗುರುತಿಸುವಂತಾಗಲಿ ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೋಟಕ್ ಲೈಫ್ ಮಂಗಳೂರು ಚೀಫ್ ಎಜೇಂನ್ಸಿ ಪಾಲುದಾರರಾದ ಪದ್ಮ ಬೆಳಚಡ ಹಾಗೂ ಸೀನಿಯರ್ ಎಜೇಂನ್ಸಿ ಪಾಲುದಾರ ಚಂದ್ರಶೇಖರ್ ರವರುಗಳು ಮಾತನಾಡಿ ಮುಂದಿನ ದಿನಗಳಲ್ಲೂ ಜನತೆಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಬೆಳ್ತಂಗಡಿ ಬ್ರಾಂಚ್ ಮುಂಚೂಣಿಯಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ, ಕಡಬ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಗಳು ಪ್ರಜ್ವಲ್ ಅಡೂರ್, ದುರ್ಗಾಪ್ರಸಾದ್, ರವಿ ಆಚಾರ್ಯ, ಚೀಫ್ ಎಜೇಂನ್ಸಿ ಪಾಲುದಾರರಾದ ದಿನಕರ್ ಕೆ., ಗಿರೀಶ್ ಬಿ. ಜಿ., ಸೀನಿಯರ್ ಎಜೇಂನ್ಸಿ ಪಾಲದಾರರಾದ ಅನಿತಾ ಪ್ರದೀಪ್ ಶೆಟ್ಟಿ, ಯೋಗೀಶ್ ಆಳಂಬಿಲ ಕೊಕ್ಕಡ, ಬೆಳ್ತಂಗಡಿ, ಕಡಬ., ಪುತ್ತೂರು, ಮಡಿಕೇರಿ ಬ್ರಾಂಚ್ ಏಜೇಂನ್ಸಿ ಪಾಲುದಾರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!