September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಬ್ರಹ್ಮಾವರ ನಿರ್ಮಲ ಸ್ಕೂಲಿನ 6ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಫ್ಹಾನ್ ಇವರು ಸ್ಪರ್ಧಾಕೂಟದಲ್ಲಿ ಭಾಗವಹಿಸಿ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ಪಡೆದುಕೊಂಡಿರುತ್ತಾರೆ.

ಇವರು ಉಜಿರೆ ಕ್ಯೂಟಿಎಫ್ ಫ್ಯಾಮಿಲಿಯ ಅಕ್ಬರ್ ಅಲಿ, ಶಂಶಾದ್ ಎನ್. ಜಿ, ದಂಪತಿಯ ಪುತ್ರರಾಗಿರುತ್ತಾರೆ. ಕರ್ನಾಟಕದ ಪ್ರಸಿದ್ಧ ಸಂಸ್ಥೆಯಾದ ಬುಡಕನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯ ಮುಖ್ಯ ಶಿಕ್ಷಕರಾದ ವಾಮನ್ ಪಾಲನ್ ಇವರಲ್ಲಿ ಕರಾಟೆ ತರಬೇತಿಯನ್ನು ಪಡೆದುಕೊಂಡಿರುತ್ತಾರೆ.

Related posts

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಕಲ್ಮಂಜ: ಶ್ರೀಲಕ್ಷ್ಮಿ ರಾಮಚಂದ್ರ ಹೆಗಡೆ ನಿಧನ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya
error: Content is protected !!