July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಬ್ರಹ್ಮಾವರ ನಿರ್ಮಲ ಸ್ಕೂಲಿನ 6ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಫ್ಹಾನ್ ಇವರು ಸ್ಪರ್ಧಾಕೂಟದಲ್ಲಿ ಭಾಗವಹಿಸಿ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ಪಡೆದುಕೊಂಡಿರುತ್ತಾರೆ.

ಇವರು ಉಜಿರೆ ಕ್ಯೂಟಿಎಫ್ ಫ್ಯಾಮಿಲಿಯ ಅಕ್ಬರ್ ಅಲಿ, ಶಂಶಾದ್ ಎನ್. ಜಿ, ದಂಪತಿಯ ಪುತ್ರರಾಗಿರುತ್ತಾರೆ. ಕರ್ನಾಟಕದ ಪ್ರಸಿದ್ಧ ಸಂಸ್ಥೆಯಾದ ಬುಡಕನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯ ಮುಖ್ಯ ಶಿಕ್ಷಕರಾದ ವಾಮನ್ ಪಾಲನ್ ಇವರಲ್ಲಿ ಕರಾಟೆ ತರಬೇತಿಯನ್ನು ಪಡೆದುಕೊಂಡಿರುತ್ತಾರೆ.

Related posts

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya
error: Content is protected !!