20.6 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ನೀಡಿದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು 12 ಕಿಲೋಮೀಟರ್ ರಸ್ತೆಯು ತೀರ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ.ಮತ್ತು ಈ ರಸ್ತೆಯು ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳನ್ನು ಸಂಪರ್ಕಿಸುವ ರಸ್ತೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಕೆ. ಕೆ ಸಾಹುಲ್ ಅಮೀದ್, ಜಯ ವಿಕ್ರಂ, ಇಸುಬು ಇಲಂತಿಲ, ಬಾಲಕೃಷ್ಣ ಶೆಟ್ಟಿ, ಅಯೂಬ್ ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!