July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

ಕಕ್ಕಿಂಜೆ: ಕಕ್ಕಿಂಜೆ ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಫೆ.18 ರಂದು ಬೆಳಗ್ಗೆ ಸಂಭವಿಸಿದ್ದು ಸುಮಾರು 15 ವಿದ್ಯಾರ್ಥಿಗಳಿಗೆ ಹೆಜ್ಜೇನು ದಾಳಿ ಮಾಡಿದ್ದು , ಅಸ್ವಸ್ಥರಾಗಿದ್ದ ಮಕ್ಕಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಚೆಲ್ಲಾಪಿಲ್ಲಿಯಾಗಿ ಓಡಿದ್ದು, ಹಲವರಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ.

ಶಾಲೆಯ ಸುತ್ತ ಹೆಜ್ಜೇನುಗಳು ಸುತ್ತಾಡುತ್ತಿದ್ದು, ಸ್ಥಳೀಯರು ಬೆಂಕಿ ಹೊಗೆ ಹಾಕಿ ಹೆಜ್ಜೇನು ಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya
error: Content is protected !!