29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಭೇಟಿ ಸಂದರ್ಭದಲ್ಲಿ, ಗುರುವಾಯನಕೆರೆ ವರದ ಪಾಂಡುರಂಗ ವಿಠಲ ಮಂದಿರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮಂದಿರದ ಅಧ್ಯಕ್ಷ ವಿಶ್ವೇಶ್ ಕಿಣಿ, ಟ್ರಸ್ಟಿ ಪ್ರಕಾಶ್ ಕಾಮತ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ ನಾಯಕ್, ಹಾಗೂ ಪ್ರಮುಖರಾದ ಧನಂಜಯ್ ರಾವ್ ದಿನೇಶ್ ಮೂಲ್ಯ ಕೊಂಡೆಮಾರು, ಉಪಸ್ಥಿತರಿದ್ದರು.

Related posts

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya
error: Content is protected !!