25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಭೇಟಿ ಸಂದರ್ಭದಲ್ಲಿ, ಗುರುವಾಯನಕೆರೆ ವರದ ಪಾಂಡುರಂಗ ವಿಠಲ ಮಂದಿರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮಂದಿರದ ಅಧ್ಯಕ್ಷ ವಿಶ್ವೇಶ್ ಕಿಣಿ, ಟ್ರಸ್ಟಿ ಪ್ರಕಾಶ್ ಕಾಮತ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ ನಾಯಕ್, ಹಾಗೂ ಪ್ರಮುಖರಾದ ಧನಂಜಯ್ ರಾವ್ ದಿನೇಶ್ ಮೂಲ್ಯ ಕೊಂಡೆಮಾರು, ಉಪಸ್ಥಿತರಿದ್ದರು.

Related posts

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya
error: Content is protected !!