September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಜಾರಿ ಹೆದ್ದಾರಿ ಕಾಮಗಾರಿಗಾಗಿ ತಗ್ಗು ಮಾಡಲಾದ ಪ್ರದೇಶದಲ್ಲಿ ಬಿದ್ದ ಘಟನೆ ಫೆ.18ರಂದು ನಡೆದಿದೆ.

ಚಾರ್ಮಾಡಿಯಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ಈ ಕಾರಿನಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಪ್ರಯಾಣಿಸುತ್ತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಚಿರಶ್ರೀ, ಉಪಮುಖ್ಯಮಂತ್ರಿ ಶ್ರೇಯಾ ಆಯ್ಕೆ

Suddi Udaya
error: Content is protected !!