April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಅಬ್ದುಲ್ ರಹಿಮಾನ್, ಶೇಖರ ಪೂಜಾರಿ, ಬಿ. ಅಬ್ದುಲ್ ಮುನೀರ್, ಎಸ್.ಬಿ ಇಬ್ರಾಹಿಂ, ಸತೀಶ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ರವಿ, ಪ.ಪಂ ಕ್ಷೇತ್ರದಿಂದ ವಸಂತಿ,ಹಿಂದುಳಿದ ಎ ಕ್ಷೇತ್ರದಿಂದ ಬಿ. ಅಬ್ದುಲ್ ರಝಾಕ್, ಹಿಂದುಳಿದ ಬಿ ಕ್ಷೇತ್ರದಿಂದ ಇನಾಸ್ ರೋಡ್ರಿಗಸ್, ಮಹಿಳಾ ಮೀಸಲು ಕ್ಷೇತ್ರದಿಂದ ರಾಜೇಶ್ವರಿ ರಮೇಶ್, ಜೀನತ್ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ ನೆರವೇರಿಸಿದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!