July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಅಬ್ದುಲ್ ರಹಿಮಾನ್, ಶೇಖರ ಪೂಜಾರಿ, ಬಿ. ಅಬ್ದುಲ್ ಮುನೀರ್, ಎಸ್.ಬಿ ಇಬ್ರಾಹಿಂ, ಸತೀಶ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ರವಿ, ಪ.ಪಂ ಕ್ಷೇತ್ರದಿಂದ ವಸಂತಿ,ಹಿಂದುಳಿದ ಎ ಕ್ಷೇತ್ರದಿಂದ ಬಿ. ಅಬ್ದುಲ್ ರಝಾಕ್, ಹಿಂದುಳಿದ ಬಿ ಕ್ಷೇತ್ರದಿಂದ ಇನಾಸ್ ರೋಡ್ರಿಗಸ್, ಮಹಿಳಾ ಮೀಸಲು ಕ್ಷೇತ್ರದಿಂದ ರಾಜೇಶ್ವರಿ ರಮೇಶ್, ಜೀನತ್ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ ನೆರವೇರಿಸಿದರು.

Related posts

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya
error: Content is protected !!