37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು.

ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಮೃತಪಟ್ಟಿದ್ದಾರೆ.

ಮೃತರು ತಂದೆ ಭೀಮ, ತಾಯಿ ಬಾಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!