26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು.

ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಮೃತಪಟ್ಟಿದ್ದಾರೆ.

ಮೃತರು ತಂದೆ ಭೀಮ, ತಾಯಿ ಬಾಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya
error: Content is protected !!