26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು.

ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಮೃತಪಟ್ಟಿದ್ದಾರೆ.

ಮೃತರು ತಂದೆ ಭೀಮ, ತಾಯಿ ಬಾಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ: ಅಂಡಿಂಜೆಯಲ್ಲಿ ಸಹಕಾರ ಭಾರತಿ ಸಭೆ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya
error: Content is protected !!