September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

ಮಡಂತ್ಯಾರು: ಶ್ರೀ ನಾರಾಯಣ ಗುರು ಸೇವಾ ಸಂಘ ಪಾರೆoಕಿ ಇದರ ನೂತನ ಸಮಿತಿಯನ್ನು ಯೋಗೀಶ್ ಪೂಜಾರಿ ಕಡ್ತಿಲ ಇವರ ಮನೆಯಲ್ಲಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಡ್ತಿಲ, ಅಧ್ಯಕ್ಷರಾಗಿ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಹಚ್ಚಬೆ, ವಿಶ್ವನಾಥ ಪೂಜಾರಿ ಕೋಟೆ, ಸುಭಾಷ್ ಪೂಜಾರಿ ರಕ್ತೇಶ್ವರಿ ಪದವು, ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಜೊತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ದೋಟ, ಬಾಲಕೃಷ್ಣ ಹಾರಬೆ, ಕೋಶಾಧಿಕಾರಿ ನವೀನ್ ಕೊಡ್ಲಕ್ಕೆ, ಸಂಘಟನಾ ಕಾರ್ಯದರ್ಶಿ ಅಶೋಕ್ ಒಳಗುಡ್ಡೆ, ಯೋಗೇಶ್ ಪೂಜಾರಿ ಮಚ್ಚಗಿರಿ, ಗೌರವ ಸಲಹೆಗಾರರಾಗಿ ಪ್ರವೀಣ್ ಕುಮಾರ್ ದೋಟ,. ತುಳಸಿ ಹಾರಬೆ, ಓಬಯ ಪೂಜಾರಿ ಕೊಡ್ಲಕ್ಕೆ, ಭಾಸ್ಕರ್ ಮಾಸ್ತರ್ ಕಜೆ, ನಿತಿನ್ ಕೋಟೆ. ಪ್ರಕಾಶ್ ಪೂಜಾರಿ ಕಜೆ, ಸತೀಶ್ ಪೂಜಾರಿ ಕೋಟೆ, ಮಹಿಳಾ ಬಿಲ್ಲವ ವೇದಿಕೆ ಸಮಿತಿ ಅಧ್ಯಕ್ಷರಾಗಿ ಆಶಾ ಉಮೇಶ್ ಪೂಜಾರಿ ಕೋಟೆ, ಕಾರ್ಯದರ್ಶಿಯಾಗಿ ಮಲ್ಲಿಕಾ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಶೋಭಾ ಗಂಗಾಧರ್, ಪ್ರಮೀಳಾ ಪ್ರಕಾಶ್ ಕಜೆ, ಪವಿತ್ರ ಉಪ್ಪ, ಶರ್ಮಿಳಾ. ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೀಳಾ ಉಮೇಶ್ ಹಾರಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆoರ್ಬುಡ, ಕಾರ್ಯದರ್ಶಿಯಾಗಿ ಶರತ್ ಹಾರಬೆ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಕೊಡ್ಲಕ್ಕೆ, ಉಪಾಧ್ಯಕ್ಷರಾಗಿ ರಾಜೇಶ್ ಗುಂಡಿಯಲ್ಕೆ, ಚೇತನ್ ಹಾರಬೆ. ಸಂತೋಷ್ ಮಚ್ಚಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾರೆoಕಿ. ಇವರನ್ನು ಆಯ್ಕೆ ಮಾಡಲಾಯಿತು.

Related posts

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!