July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ.ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ, ಬೆಳ್ತಂಗಡಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಯುವ ಕಾಂಗ್ರೆಸ್‌ ದ.ಕ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ನವಾಜ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಹಕೀಮ್ ಕೊಕ್ಕಡ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸಿತರಿದ್ದರು.

Related posts

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya
error: Content is protected !!