23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ.ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ, ಬೆಳ್ತಂಗಡಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಯುವ ಕಾಂಗ್ರೆಸ್‌ ದ.ಕ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ನವಾಜ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಹಕೀಮ್ ಕೊಕ್ಕಡ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸಿತರಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya
error: Content is protected !!